ಬ್ರೇಕಿಂಗ್ ನ್ಯೂಸ್
24-07-24 09:01 pm HK News Desk ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಣ್ಣು ಕುಕ್ಕುವ ರೀತಿಯ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ಪೊಲೀಸರು ಜೂನ್ 15 ರಿಂದ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ 1170 ಪ್ರಕರಣಗಳನ್ನು ದಾಖಲಿಸಿ 5,86,500 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ವಿಶೇಷ ಸೂಚನೆ
ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ-1989 ರಲ್ಲಿ ಸೂಚಿಸಿರುವಂತೆ ವಿವಿಧ ಮಾದರಿಯ ವಾಹನಗಳಿಗೆ ಸದರಿ ವಾಹನ ಕಂಪೆನಿಯವರು ನಿಗದಿ ಪಡಿಸಿದ ಹೆಡ್ ಲೈಟ್ ಗಳನ್ನು ಮಾತ್ರ ಅಳವಡಿಸಬೇಕಾಗಿರುತ್ತದೆ.
ಹೆಚ್ಚುವರಿಯಾಗಿ ಅಲಂಕಾರಿಕ ದೀಪಗಳನ್ನು ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸುವಂತಿಲ್ಲ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಬೀದಿದೀಪಗಳು ಇರುವೆಡೆ ಯಾವುದೇ ಕಾರಣಕ್ಕೂ ಹೈಬೀಮ್ ಬೆಳಕಿನೊಂದಿಗೆ ವಾಹನಗಳನ್ನು ಚಲಾಯಿಸುವಂತಿಲ್ಲ.
ಮೋಟಾರು ಸೈಕಲ್ ಹಾಗೂ ಆಟೋರಿಕ್ಷಾಗಳು 1 ಅಥವಾ 2 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು. ನಾಲ್ಕು ಚಕ್ರ ಮತ್ತು ಹೆಚ್ಚಿನ ಚಕ್ರದ ವಾಹನಗಳು 2 ಅಥವಾ 4 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು.
ವಾಹನಗಳ ಹೆಡ್ ಲೈಟ್ ಗಳಿಂದ ಹೊರಹೊಮ್ಮವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿ ಸದರಿ ಹೆಡ್ ಲೈಟ್ ನಿಂದ 8 ಮೀಟರ್ ದೂರದಲ್ಲಿನ ವಾಹನದಲ್ಲಿ ಕುಳಿತಿರುವ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ. ಹಾಗೆಯೇ ಸದರಿ ವಾಹನದ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ನಿಂದ ಬಲಕ್ಕೆ 0.5 ಮೀ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
High beam light, Mangalore police collect fine of rs 5.87 lakhs. Police have fined almost 1170 vehicles so far.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm