ಬ್ರೇಕಿಂಗ್ ನ್ಯೂಸ್
24-07-24 09:01 pm HK News Desk ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಣ್ಣು ಕುಕ್ಕುವ ರೀತಿಯ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ಪೊಲೀಸರು ಜೂನ್ 15 ರಿಂದ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ 1170 ಪ್ರಕರಣಗಳನ್ನು ದಾಖಲಿಸಿ 5,86,500 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ವಿಶೇಷ ಸೂಚನೆ
ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ-1989 ರಲ್ಲಿ ಸೂಚಿಸಿರುವಂತೆ ವಿವಿಧ ಮಾದರಿಯ ವಾಹನಗಳಿಗೆ ಸದರಿ ವಾಹನ ಕಂಪೆನಿಯವರು ನಿಗದಿ ಪಡಿಸಿದ ಹೆಡ್ ಲೈಟ್ ಗಳನ್ನು ಮಾತ್ರ ಅಳವಡಿಸಬೇಕಾಗಿರುತ್ತದೆ.
ಹೆಚ್ಚುವರಿಯಾಗಿ ಅಲಂಕಾರಿಕ ದೀಪಗಳನ್ನು ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸುವಂತಿಲ್ಲ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಬೀದಿದೀಪಗಳು ಇರುವೆಡೆ ಯಾವುದೇ ಕಾರಣಕ್ಕೂ ಹೈಬೀಮ್ ಬೆಳಕಿನೊಂದಿಗೆ ವಾಹನಗಳನ್ನು ಚಲಾಯಿಸುವಂತಿಲ್ಲ.
ಮೋಟಾರು ಸೈಕಲ್ ಹಾಗೂ ಆಟೋರಿಕ್ಷಾಗಳು 1 ಅಥವಾ 2 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು. ನಾಲ್ಕು ಚಕ್ರ ಮತ್ತು ಹೆಚ್ಚಿನ ಚಕ್ರದ ವಾಹನಗಳು 2 ಅಥವಾ 4 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು.
ವಾಹನಗಳ ಹೆಡ್ ಲೈಟ್ ಗಳಿಂದ ಹೊರಹೊಮ್ಮವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿ ಸದರಿ ಹೆಡ್ ಲೈಟ್ ನಿಂದ 8 ಮೀಟರ್ ದೂರದಲ್ಲಿನ ವಾಹನದಲ್ಲಿ ಕುಳಿತಿರುವ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ. ಹಾಗೆಯೇ ಸದರಿ ವಾಹನದ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ನಿಂದ ಬಲಕ್ಕೆ 0.5 ಮೀ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
High beam light, Mangalore police collect fine of rs 5.87 lakhs. Police have fined almost 1170 vehicles so far.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm