ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.
ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm