ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm