ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm