ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm