ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm