ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm