ಬ್ರೇಕಿಂಗ್ ನ್ಯೂಸ್
25-07-24 05:34 pm Mangalore Correspondent ಕರಾವಳಿ
ಮಂಗಳೂರು, ಜುಲೈ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಇದರ ಜೊತೆಗೆ, ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.
ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಅಡಕೆ ಬೆಳೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ನೀಡಿದೆ. 6000ದಷ್ಟು ಕೃಷಿಕರು ಹಳದಿ ಎಲೆ ರೋಗದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.
Dakshina Kannada MP Captain Brijesh Chowta has drawn the attention of the Lok Sabha to the yellow leaf disease problem faced by arecanut growers in Dakshina Kannada district and urged the Centre to come forward to resolve the crisis by providing a one-time solution.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm