ಬ್ರೇಕಿಂಗ್ ನ್ಯೂಸ್
08-12-20 11:07 am Mangalore Correspondent ಕರಾವಳಿ
ಉಳ್ಳಾಲ: ಡಿ.8: ಬಾಬಾ ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಜೀವಂತ. ಅವರ ಸ್ಮರಣಾರ್ಥ ಕ್ರೀಡಾಕೂಟಗಳನ್ನು ಆಯೋಜಿಸದೆ ಸಮಾಜಕ್ಕೆ ಪೂರಕವಾದ ಕಾರ್ಯದಲ್ಲಿ ಕಾರ್ಯಕರ್ತರು ಜಿಲ್ಲೆಯುದ್ದಕ್ಕೂ ತೊಡಗಿಸಿಕೊಂಡಿರುವುದು ಅವರಿಗೆ ಸಲ್ಲಿಸುವ ಗೌರವ ಎಂದು ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರ್ ಚಂದ್ರ ಶೆಟ್ಟಿ ಹೇಳಿದರು.
ದಿ|ಎಕ್ಕೂರು ಬಾಬಾ(ಶುಭಕರ ಶೆಟ್ಟಿ) ಸ್ಮರಣಾರ್ಥವಾಗಿ ಹಿಂದೂಯುವಸೇನೆ ಮಹಾದೇವಿ ಶಾಖೆ ಬಗಂಬಿಲ, ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಮೈದಾನದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ,ಆಯುಷ್ಮಾನ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಜನಧನ್ ಖಾತೆಗೆ ಉಚಿತ ನೋಂದಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭ ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ್ ಚೌಟ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಜನಾರ್ದನ್ ಅರ್ಕುಳ, ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಅಧ್ಯಕ್ಷ ಸತ್ಯನಾರಾಯಣ ಹೂಡೆ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ರವಿಚಂದ್ರ ಎಕ್ಕೂರು, ಶ್ರೀ ಮಹಾದೇವಿ ಮಂದಿರ ಬಗಂಬಿಲದ ಅರ್ಚಕ ಬಾಲಕೃಷ್ಣ, ಕಿರಣ್ ರೈ ಬಜಾಲ್, ಸಂದೀಪ್ ಶೆಟ್ಟಿ ಎಕ್ಕೂರು, ಯೆನೆಪೋಯ ಬ್ಲಡ್ ಬ್ಯಾಂಕ್ ಮುಖ್ಯಸ್ಥೆ ಡಾ. ವಿದ್ಯಾ, ಶ್ರೀ ಮಹಾದೇವಿ ಭಜನಾ ಮಂದಿರದ ಅಧ್ಯಕ್ಷ ಸುನಂದಾ ಬಗಂಬಿಲ, ಉಳ್ಳಾಲ ಪುರಸಭೆ ಮಾಜಿ ಸದಸ್ಯ ಪ್ರಶಾಂತ್ ಕಾಪಿಕಾಡ್, ಹಿಂ.ಯು.ಸೇ ಬಗಂಬಿಲ ಶಾಖೆ ಅಧ್ಯಕ್ಷ ಪ್ರವೀಣ್ ದಾಸ್ ಬಗಂಬಿಲ, ಶ್ರೀಕಾಂತ್ ಉಳ್ಳಾಲ್, ಚಂದ್ರಶೇಖರ್ ಶೆಟ್ಟಿ,ಸಂದೀಪ್ ಕುಂಪಲ ಮುಖ್ಯ ಅತಿಥಿಗಳಾಗಿದ್ದರು.
ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ವತಿಯಿಂದ 944 ಯುನಿಟ್ ರಕ್ತದಾನ ನಡೆಸಲು ಪ್ರೇರೇಪಿಸಿದ ನಿಶಾಂತ್ ಜೆಪ್ಪಿನಮೊಗರು ಇವರನ್ನು ಸನ್ಮಾನಿಸಲಾಯಿತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am