ಬ್ರೇಕಿಂಗ್ ನ್ಯೂಸ್
08-12-20 11:07 am Mangalore Correspondent ಕರಾವಳಿ
ಉಳ್ಳಾಲ: ಡಿ.8: ಬಾಬಾ ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಜೀವಂತ. ಅವರ ಸ್ಮರಣಾರ್ಥ ಕ್ರೀಡಾಕೂಟಗಳನ್ನು ಆಯೋಜಿಸದೆ ಸಮಾಜಕ್ಕೆ ಪೂರಕವಾದ ಕಾರ್ಯದಲ್ಲಿ ಕಾರ್ಯಕರ್ತರು ಜಿಲ್ಲೆಯುದ್ದಕ್ಕೂ ತೊಡಗಿಸಿಕೊಂಡಿರುವುದು ಅವರಿಗೆ ಸಲ್ಲಿಸುವ ಗೌರವ ಎಂದು ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರ್ ಚಂದ್ರ ಶೆಟ್ಟಿ ಹೇಳಿದರು.
ದಿ|ಎಕ್ಕೂರು ಬಾಬಾ(ಶುಭಕರ ಶೆಟ್ಟಿ) ಸ್ಮರಣಾರ್ಥವಾಗಿ ಹಿಂದೂಯುವಸೇನೆ ಮಹಾದೇವಿ ಶಾಖೆ ಬಗಂಬಿಲ, ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಮೈದಾನದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ,ಆಯುಷ್ಮಾನ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಜನಧನ್ ಖಾತೆಗೆ ಉಚಿತ ನೋಂದಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭ ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ್ ಚೌಟ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಜನಾರ್ದನ್ ಅರ್ಕುಳ, ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಅಧ್ಯಕ್ಷ ಸತ್ಯನಾರಾಯಣ ಹೂಡೆ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ರವಿಚಂದ್ರ ಎಕ್ಕೂರು, ಶ್ರೀ ಮಹಾದೇವಿ ಮಂದಿರ ಬಗಂಬಿಲದ ಅರ್ಚಕ ಬಾಲಕೃಷ್ಣ, ಕಿರಣ್ ರೈ ಬಜಾಲ್, ಸಂದೀಪ್ ಶೆಟ್ಟಿ ಎಕ್ಕೂರು, ಯೆನೆಪೋಯ ಬ್ಲಡ್ ಬ್ಯಾಂಕ್ ಮುಖ್ಯಸ್ಥೆ ಡಾ. ವಿದ್ಯಾ, ಶ್ರೀ ಮಹಾದೇವಿ ಭಜನಾ ಮಂದಿರದ ಅಧ್ಯಕ್ಷ ಸುನಂದಾ ಬಗಂಬಿಲ, ಉಳ್ಳಾಲ ಪುರಸಭೆ ಮಾಜಿ ಸದಸ್ಯ ಪ್ರಶಾಂತ್ ಕಾಪಿಕಾಡ್, ಹಿಂ.ಯು.ಸೇ ಬಗಂಬಿಲ ಶಾಖೆ ಅಧ್ಯಕ್ಷ ಪ್ರವೀಣ್ ದಾಸ್ ಬಗಂಬಿಲ, ಶ್ರೀಕಾಂತ್ ಉಳ್ಳಾಲ್, ಚಂದ್ರಶೇಖರ್ ಶೆಟ್ಟಿ,ಸಂದೀಪ್ ಕುಂಪಲ ಮುಖ್ಯ ಅತಿಥಿಗಳಾಗಿದ್ದರು.
ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ವತಿಯಿಂದ 944 ಯುನಿಟ್ ರಕ್ತದಾನ ನಡೆಸಲು ಪ್ರೇರೇಪಿಸಿದ ನಿಶಾಂತ್ ಜೆಪ್ಪಿನಮೊಗರು ಇವರನ್ನು ಸನ್ಮಾನಿಸಲಾಯಿತು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm