ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm