ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm