ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm