ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm