ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm