ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm