ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm