ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm