ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm