ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm