ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am