ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am