ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm