ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm