ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm