ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm