ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm