ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm