ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm