ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm