ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm