ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm