ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.


ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm