ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm