ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm