ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am