ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am