ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am