ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm