ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.















ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm