ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.





ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm