ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.
ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm