ಬ್ರೇಕಿಂಗ್ ನ್ಯೂಸ್
19-08-24 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯದಲ್ಲಿ ಬಾಂಗ್ಲಾ ಸ್ಥಿತಿ ಬರಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿಕೆಯ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದು ದೇಶದ್ರೋಹದ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ, ಪೊಲೀಸ್ ಇಲಾಖೆ ತಕ್ಷಣ ಇವರು ಮೇಲೆ ಕೇಸು ದಾಖಲಿಸಬೇಕು ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ಬ್ರಿಟಿಷರ, ಮೊಘಲರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದ್ದು ರಾಜ್ಯದಲ್ಲಿ ಜನಪ್ರತಿನಿಧಿಯಾಗಲು ನಾಲಾಯಕ್. ಈ ಹೇಳಿಕೆ ಐವಾನ್ ಡಿಸೋಜ ಅವರಿಗೆ ದುಬಾರಿಯಾಗಲಿದೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಮತ್ತು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾ ರೀತಿಯಲ್ಲೇ ರಾಜ್ಯಪಾಲರನ್ನು ಓಡಿಸುತ್ತೇವೆ, ರಾಜಭವನ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಡೆಯಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸು ದೂರು ಕೊಡಲು ಮುಂದಾಗಿದೆ.
Congress Ivan dsouza controversy statement, stone pelted on buses, VHP Sharan Pumpwell slams controversial statement made by Ivan. Sharan stated that this was a anti national statement made.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm