ಬ್ರೇಕಿಂಗ್ ನ್ಯೂಸ್
19-08-24 05:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ ಎಡವಿ ಬಿದ್ದಿದ್ದು, ರೈಲ್ವೇ ಪೊಲೀಸರ ಸಕಾಲಿಕ ಪ್ರಯತ್ನದಿಂದ ರೈಲಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಬಚಾವಾದ ಘಟನೆ ಪಡೀಲಿನ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ಹೊರಡುತ್ತಿದ್ದಾಗ ಘಟನೆ ನಡೆದಿದೆ. ಪ್ಲಾಟ್ ಫಾರಂ ನಂಬರ್ 1ರಲ್ಲಿ ರೈಲು ಹೊರಡುತ್ತಿದ್ದಾಗ ಸಾಸಂಗ್ ಎಂಬ ಹೆಸರಿನ ಯುವಕನೊಬ್ಬ ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಓಡಿ ಬಂದಿದ್ದು, ರೈಲಿಗೆ ಹತ್ತಲು ಯತ್ನಿಸಿದ್ದಾನೆ.


ಆದರೆ ರೈಲಿನ ಬಾಗಿಲಿನ ಸರಳು ಕೈಗೆ ಸಿಗದೆ ಎಡೆಯಲ್ಲಿ ಸಿಲುಕಿಕೊಂಡಿದ್ದು, ಆಯತಪ್ಪಿ ಬಿದ್ದಿದ್ದಾನೆ. ಹಳಿಯಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೇ ಪೊಲೀಸ್ ವಿಭಾಗದ ಹೆಡ್ ಕಾನ್ಸ್ ಟೇಬಲ್ ರಾಘವನ್ ಎಳೆದು ಮೇಲಕ್ಕೆ ಹಾಕಿದ್ದಾರೆ. ಇದರಿಂದ ಯುವಕ ಸ್ವಲ್ಪದರಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಯುವಕನನ್ನು ಸಾವಿನಿಂದ ಪಾರು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
#Mangalore railway police miraculously saves youth after falling onto train track at #Mangaluru #Railway Junction @RailMinIndia pic.twitter.com/6RTc47z02c
— Headline Karnataka (@hknewsonline) August 19, 2024
Mangalore railway police miraculously saves youth after falling onto train tracks in India, video viral.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm