ಬ್ರೇಕಿಂಗ್ ನ್ಯೂಸ್
19-08-24 05:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ ಎಡವಿ ಬಿದ್ದಿದ್ದು, ರೈಲ್ವೇ ಪೊಲೀಸರ ಸಕಾಲಿಕ ಪ್ರಯತ್ನದಿಂದ ರೈಲಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಬಚಾವಾದ ಘಟನೆ ಪಡೀಲಿನ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ಹೊರಡುತ್ತಿದ್ದಾಗ ಘಟನೆ ನಡೆದಿದೆ. ಪ್ಲಾಟ್ ಫಾರಂ ನಂಬರ್ 1ರಲ್ಲಿ ರೈಲು ಹೊರಡುತ್ತಿದ್ದಾಗ ಸಾಸಂಗ್ ಎಂಬ ಹೆಸರಿನ ಯುವಕನೊಬ್ಬ ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಓಡಿ ಬಂದಿದ್ದು, ರೈಲಿಗೆ ಹತ್ತಲು ಯತ್ನಿಸಿದ್ದಾನೆ.


ಆದರೆ ರೈಲಿನ ಬಾಗಿಲಿನ ಸರಳು ಕೈಗೆ ಸಿಗದೆ ಎಡೆಯಲ್ಲಿ ಸಿಲುಕಿಕೊಂಡಿದ್ದು, ಆಯತಪ್ಪಿ ಬಿದ್ದಿದ್ದಾನೆ. ಹಳಿಯಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೇ ಪೊಲೀಸ್ ವಿಭಾಗದ ಹೆಡ್ ಕಾನ್ಸ್ ಟೇಬಲ್ ರಾಘವನ್ ಎಳೆದು ಮೇಲಕ್ಕೆ ಹಾಕಿದ್ದಾರೆ. ಇದರಿಂದ ಯುವಕ ಸ್ವಲ್ಪದರಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಯುವಕನನ್ನು ಸಾವಿನಿಂದ ಪಾರು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
#Mangalore railway police miraculously saves youth after falling onto train track at #Mangaluru #Railway Junction @RailMinIndia pic.twitter.com/6RTc47z02c
— Headline Karnataka (@hknewsonline) August 19, 2024
Mangalore railway police miraculously saves youth after falling onto train tracks in India, video viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm