ಬ್ರೇಕಿಂಗ್ ನ್ಯೂಸ್
21-08-24 01:28 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.21: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು- ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣಿನ ರಾಶಿಯನ್ನು ಸಂಪೂರ್ಣ ತೆರವುಗೊಳಿಸಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಎಂದಿನಂತೆ ಆರಂಭಗೊಂಡಿದೆ.
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ಸೋಮವಾರ ರಾತ್ರಿಯೇ ರೈಲು ಸಂಚಾರ ಆರಂಭಗೊಂಡಿತ್ತು. ರೈಲು ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ಸಂಚರಿಸಬೇಕಿದ್ದ ಮಂಗಳೂರು ಸೆಂಟ್ರಲ್- ವಿಜಯಪುರ ಎಕ್ಸ್ ಪ್ರೆಸ್ ರೈಲು ಮಾತ್ರ ರದ್ದಾಗಿದ್ದು, ಉಳಿದ ಎಲ್ಲಾ ರೈಲುಗಳು ನಿಗದಿತ ಸಮಯದ ಪ್ರಕಾರ ಸಂಚರಿಸಿದೆ. ಮಣ್ಣು ಕುಸಿತಗೊಂಡ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ. ಗುಡ್ಡದ ಭಾಗದಿಂದಲೇ ಮಣ್ಣನ್ನು ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದರಿಂದ ರೈಲು ಸಂಚಾರವನ್ನು ಮತ್ತೆ ಮೂರು ದಿನ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳ ಬಳಿಕ ಮಂಗಳೂರು - ಬೆಂಗಳೂರು ರೈಲು ಸೇವೆಗಳು ಪ್ರಾರಂಭಗೊಂಡಿವೆ. ಈ ಬಾರಿ ಜುಲೈ - ಆಗಸ್ಟ್ ಒಂದು ತಿಂಗಳ ಅಂತರದಲ್ಲಿ ಸಕಲೇಶಪುರ ಆಸುಪಾಸಿನಲ್ಲಿ ನಾಲ್ಕು ಕಡೆ ಗುಡ್ಡ ಕುಸಿತ ಆಗಿದ್ದು ರೈಲು ಸಂಚಾರಕ್ಕೆ ತೊಡಕಾಗಿತ್ತು.
Train services resume after landslide cleared in Bangalore Mangalore route. Landslides on the railway track between Ballupete and Sakleshpur stations had caused significant disruptions to two trains operating on the Bengaluru-Mangaluru route. The Yeshwantpur-Karwar train faced partial cancellation between Hassan and Karwar, while the Mangaluru Junction-Yeshwantpur train was compelled to terminate at Sakleshpur due to the landslide.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm