ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am