ಬ್ರೇಕಿಂಗ್ ನ್ಯೂಸ್
21-08-24 02:45 pm Mangalore Correspondent ಕರಾವಳಿ
ಕಾರ್ಕಳ, ಆಗಸ್ಟ್ 21: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಕಾರ್ಕಳ -ಪಡುಬಿದ್ರಿ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರು ತುಂಬಿರುತ್ತಾರೆ. ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳು ಬಸ್ಗಳ ಮೆಟ್ಟಿಲಲ್ಲಿ ನೇತಾಡಿಕೊಂಡು ಹೋಗುತ್ತಿದ್ದಾರೆ. ಈ ರೂಟಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
19 year old student dies after thrown from moving bus at karkala. The deceased has been identified as Janeeth Shetty.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm