ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm